INC Bangalore South District(@INCBangaloreSo1) 's Twitter Profileg
INC Bangalore South District

@INCBangaloreSo1

Bangalore South District Congress Social Media
District President -9844729669 /Twitter incharge Dist .GS 73531 93313
Official SocialMedia in KPCC

ID:1253383020616310785

calendar_today23-04-2020 17:59:53

25,2K Tweets

6,9K Followers

3,9K Following

Follow People
Siddaramaiah(@siddaramaiah) 's Twitter Profile Photo

ಪ್ರಜಾಪ್ರಭುತ್ವ ವ್ಯವಸ್ಥೆಗೂ ಪ್ರಧಾನಿ Narendra Modi ಅವರಿಗೂ ಸಂಬಂಧವೇ ಇಲ್ಲ. ಸದ್ಯ ಮೋದಿಯವರು ರಾಜನಂತೆ ಆಡಳಿತ ನಡೆಸುತ್ತಿದ್ದಾರೆ. ಅವರ ಹಿಂದೆ ಒಂದಿಬ್ಬರು ಬಂಡವಾಳಿಗರು ಇದ್ದಾರೆ, ದೇಶದ ಅಧಿಕಾರ ಈ ಬಂಡವಾಳಿಗರ ಕೈಲಿದೆ.
- Rahul Gandhi

account_circle
Sowmya | ಸೌಮ್ಯ(@Sowmyareddyr) 's Twitter Profile Photo

ah? What’s wrong in wearing ಬಳೆ now ???? Talks about and then insults us .. half the population. ಇದು Misogyny ಅಂಕಲ್ that’s why people are voting for

account_circle
INC Bangalore South District(@INCBangaloreSo1) 's Twitter Profile Photo

ಬೆಂಗಳೂರು ಪದವೀಧರರ ಕ್ಷೇತ್ರದ ಅಭ್ಯರ್ಥಿ ರಾಮೋಜಿಗೌಡಅವರ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷರು ಹಾಗು ಡಿಸಿಎಂ DK Shivakumar, ಸಿಎಂ Siddaramaiah, Ramalinga Reddy, K H Muniyappa, ಮಧು ಬಂಗಾರಪ್ಪ, H M Revanna, ಸಂಸದರಾದ DK Suresh, @sowmyareddyr ನಸೀರ್ ಅಹ್ಮದ್, ರವಿ, ಪುಟ್ಟಣ್ಣ ಹಲವರು ಉಪಸ್ಥಿತರಿದ್ದರು.

ಬೆಂಗಳೂರು ಪದವೀಧರರ ಕ್ಷೇತ್ರದ ಅಭ್ಯರ್ಥಿ ರಾಮೋಜಿಗೌಡಅವರ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷರು ಹಾಗು ಡಿಸಿಎಂ @DKShivakumar, ಸಿಎಂ @siddaramaiah, @RLR_BTM, @INCKHMuniyappa, ಮಧು ಬಂಗಾರಪ್ಪ, @HMRevanna, ಸಂಸದರಾದ @DKSureshINC, @sowmyareddyr ನಸೀರ್ ಅಹ್ಮದ್, ರವಿ, ಪುಟ್ಟಣ್ಣ ಹಲವರು ಉಪಸ್ಥಿತರಿದ್ದರು.
account_circle
Karnataka Congress(@INCKarnataka) 's Twitter Profile Photo

ಕಾಂಗ್ರೆಸ್ ಸರ್ಕಾರವನ್ನು ಬೀಳಿಸುತ್ತೇವೆ ಎನ್ನುವುದು ಬಿಜೆಪಿಗರ ಹಗಲುಗನಸು.

ಈ ಲೋಕಸಭಾ ಚುನಾವಣೆಯ ಫಲಿತಾಂಶದ ನಂತರ ಬೀಳುವುದು ಕಾಂಗ್ರೆಸ್ ಸರ್ಕಾರವಲ್ಲ, ನರೇಂದ್ರ ಮೋದಿಯವರ ಸರ್ಕಾರ.

ಈ ಚುನಾವಣೆಯ ನಂತರ ಅಪಾಯವಿರುವುದು ಬಿಜೆಪಿಯ ವಿರೋಧ ಪಕ್ಷದ ನಾಯಕನ ಕುರ್ಚಿಗೆ ಹೊರತು ಕಾಂಗ್ರೆಸ್ಸಿಗಲ್ಲ.

ಈ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಶೂನ್ಯ ಸಾಧನೆ

account_circle
Karnataka Congress(@INCKarnataka) 's Twitter Profile Photo

ನನ್ನ ಪ್ರೀತಿಯ ಸಹೋದರಿಯರೇ,
ದೇಶದಲ್ಲಿ ತಾವು ಬೆಲೆ ಏರಿಕೆಯ ತೀವ್ರ ಸಂಕಷ್ಟವನ್ನು ಎದುರಿಸುತ್ತಿದ್ದೀರಿ. ನಿಮ್ಮ ಶ್ರಮ ಮತ್ತು ತಪಸ್ಸಿಗೆ 'ನ್ಯಾಯ' ಒದಗಿಸಲು ಕಾಂಗ್ರೆಸ್ 'ಮಹಾಲಕ್ಷ್ಮಿ' ಯೋಜನೆಯಡಿ ಬಡ ಕುಟುಂಬದ ಒಬ್ಬ ಮಹಿಳೆಗೆ ಪ್ರತಿ ವರ್ಷ ₹ 1 ಲಕ್ಷ ನೀಡುವ ಗ್ಯಾರಂಟಿ ನೀಡುತ್ತಿದೆ.

ಕರ್ನಾಟಕ ಮತ್ತು ತೆಲಂಗಾಣದಲ್ಲಿ ಈಗಾಗಲೇ ನಮ್ಮ

account_circle
Karnataka Congress(@INCKarnataka) 's Twitter Profile Photo

ಬಡವರ ಹೊಟ್ಟೆಗೆ ವಂಚಿಸುವುದಕ್ಕಿಂತ ದೊಡ್ಡ ಕ್ರೌರ್ಯ ಇನ್ನೊಂದಿಲ್ಲ.

18 ಮಿಲಿಯನ್ ಟನ್ ಅಕ್ಕಿ ಹುಳು ಹಿಡಿದರೂ ಪರವಾಗಿಲ್ಲ, ಬಡವರ ಹೊಟ್ಟೆಗೆ ಅನ್ನವಾಗಬಾರದು ಎನ್ನುವ ಕೇಂದ್ರ ಸರ್ಕಾರದ ಧೂರ್ತತನಕ್ಕೆ ಜನತೆ ಪಾಠ ಕಲಿಸಲಿದ್ದಾರೆ.

ಅನ್ನಭಾಗ್ಯ ಯೋಜನೆಗಾಗಿ ರಾಜ್ಯ ಸರ್ಕಾರ ಕೆಜಿಗೆ 34 ರೂಪಾಯಿಯಂತೆ ಖರೀದಿಗೆ ಕೇಳಿದರೂ ಕೊಡಲೊಪ್ಪದ ಕೇಂದ್ರ

ಬಡವರ ಹೊಟ್ಟೆಗೆ ವಂಚಿಸುವುದಕ್ಕಿಂತ ದೊಡ್ಡ ಕ್ರೌರ್ಯ ಇನ್ನೊಂದಿಲ್ಲ. 18 ಮಿಲಿಯನ್ ಟನ್ ಅಕ್ಕಿ ಹುಳು ಹಿಡಿದರೂ ಪರವಾಗಿಲ್ಲ, ಬಡವರ ಹೊಟ್ಟೆಗೆ ಅನ್ನವಾಗಬಾರದು ಎನ್ನುವ ಕೇಂದ್ರ ಸರ್ಕಾರದ ಧೂರ್ತತನಕ್ಕೆ ಜನತೆ ಪಾಠ ಕಲಿಸಲಿದ್ದಾರೆ. ಅನ್ನಭಾಗ್ಯ ಯೋಜನೆಗಾಗಿ ರಾಜ್ಯ ಸರ್ಕಾರ ಕೆಜಿಗೆ 34 ರೂಪಾಯಿಯಂತೆ ಖರೀದಿಗೆ ಕೇಳಿದರೂ ಕೊಡಲೊಪ್ಪದ ಕೇಂದ್ರ
account_circle
M Krishnappa(@mkrishnappa_MLA) 's Twitter Profile Photo

ವಾರ್ಡ್‌ 157ರ ವ್ಯಾಪ್ತಿಯಲ್ಲಿ ‌ಆಯೋಜಿಸಿದ ಶ್ರೀ ರೇಣುಕಾಯಲ್ಲಮ್ಮ ದೇವಿಯ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ‌, ಆಶೀರ್ವಾದ ಪಡೆಯಲಾಯಿತು.

#ದೀಪಾಂಜಲಿನಗರ ವಾರ್ಡ್‌ 157ರ ವ್ಯಾಪ್ತಿಯಲ್ಲಿ ‌ಆಯೋಜಿಸಿದ ಶ್ರೀ ರೇಣುಕಾಯಲ್ಲಮ್ಮ ದೇವಿಯ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ‌, ಆಶೀರ್ವಾದ ಪಡೆಯಲಾಯಿತು.
account_circle
Karnataka Congress(@INCKarnataka) 's Twitter Profile Photo

ರಾಹುಲ್ ಗಾಂಧಿ ಅವರ ಯೂಟ್ಯೂಬ್ ಚಾನೆಲ್ ಕಳೆದ 1 ತಿಂಗಳಲ್ಲಿ 30 ಕೋಟಿ ವೀಕ್ಷಣೆ ಪಡೆದಿದೆ.

ರಾಜಕೀಯ ವ್ಯಕ್ತಿ ಅಥವಾ ರಾಜಕೀಯ ಸುದ್ದಿ ಚಾನೆಲ್ ಗಳಲ್ಲೇ ಅತಿ ಹೆಚ್ಚು ವೀಕ್ಷಣೆ ಇದಾಗಿದ್ದು, ಮೋದಿ ಅವರ ಯೂಟ್ಯೂಬ್ ಚಾನೆಲ್‌ನ ವೀಕ್ಷಣೆಗಿಂತ ದುಪ್ಪಟ್ಟಾಗಿದೆ.

ಯೂಟ್ಯೂಬ್ ಮತ್ತು ಇನ್ಸ್ಟಾಗ್ರಾಂನಲ್ಲಿ Rahul Gandhi ಅವರ ವಿಡಿಯೋ ಹಾಗೂ ರೀಲ್‌ಗಳು

ರಾಹುಲ್ ಗಾಂಧಿ ಅವರ ಯೂಟ್ಯೂಬ್ ಚಾನೆಲ್ ಕಳೆದ 1 ತಿಂಗಳಲ್ಲಿ 30 ಕೋಟಿ ವೀಕ್ಷಣೆ ಪಡೆದಿದೆ. ರಾಜಕೀಯ ವ್ಯಕ್ತಿ ಅಥವಾ ರಾಜಕೀಯ ಸುದ್ದಿ ಚಾನೆಲ್ ಗಳಲ್ಲೇ ಅತಿ ಹೆಚ್ಚು ವೀಕ್ಷಣೆ ಇದಾಗಿದ್ದು, ಮೋದಿ ಅವರ ಯೂಟ್ಯೂಬ್ ಚಾನೆಲ್‌ನ ವೀಕ್ಷಣೆಗಿಂತ ದುಪ್ಪಟ್ಟಾಗಿದೆ. ಯೂಟ್ಯೂಬ್ ಮತ್ತು ಇನ್ಸ್ಟಾಗ್ರಾಂನಲ್ಲಿ @RahulGandhi ಅವರ ವಿಡಿಯೋ ಹಾಗೂ ರೀಲ್‌ಗಳು
account_circle
Karnataka Congress(@INCKarnataka) 's Twitter Profile Photo

ಕೆಪಿಸಿಸಿ ಅಧ್ಯಕ್ಷರು ಹಾಗು ಡಿಸಿಎಂ DK Shivakumar ಅವರು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕಗಳನ್ನು ಪಡೆದು ರಾಜ್ಯಕ್ಕೆ ಮೊದಲ ರ್ಯಾಂಕ್ ಪಡೆದ ಬಾಗಲಕೋಟೆ ಜಿಲ್ಲೆಯ ಸಣ್ಣ ರೈತ ಕುಟುಂಬದಿಂದ ಬಂದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತ ಬಸಪ್ಪ ಅವರನ್ನು ಸನ್ಮಾನಿಸಿ, ₹ 5 ಲಕ್ಷ, ಮೂರನೇ ರ್ಯಾಂಕ್ ಗಳಿಸಿರುವ

ಕೆಪಿಸಿಸಿ ಅಧ್ಯಕ್ಷರು ಹಾಗು ಡಿಸಿಎಂ @DKShivakumar ಅವರು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕಗಳನ್ನು ಪಡೆದು ರಾಜ್ಯಕ್ಕೆ ಮೊದಲ ರ್ಯಾಂಕ್ ಪಡೆದ ಬಾಗಲಕೋಟೆ ಜಿಲ್ಲೆಯ ಸಣ್ಣ ರೈತ ಕುಟುಂಬದಿಂದ ಬಂದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತ ಬಸಪ್ಪ ಅವರನ್ನು ಸನ್ಮಾನಿಸಿ, ₹ 5 ಲಕ್ಷ, ಮೂರನೇ ರ್ಯಾಂಕ್ ಗಳಿಸಿರುವ
account_circle
Ramalinga Reddy(@RLR_BTM) 's Twitter Profile Photo

ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸುತ್ತಿರುವ ಬೆಂಗಳೂರು ಪದವೀಧರರ ಕ್ಷೇತ್ರದ ಅಭ್ಯರ್ಥಿ ಶ್ರೀ ರಾಮೋಜಿಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಶ್ರೀ ಡಿ.ಟಿ ಶ್ರೀನಿವಾಸ್ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕ್ಷಣ.

ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ, ಉಪ-ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್,

ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸುತ್ತಿರುವ ಬೆಂಗಳೂರು ಪದವೀಧರರ ಕ್ಷೇತ್ರದ ಅಭ್ಯರ್ಥಿ ಶ್ರೀ ರಾಮೋಜಿಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಶ್ರೀ ಡಿ.ಟಿ ಶ್ರೀನಿವಾಸ್ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕ್ಷಣ. ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ, ಉಪ-ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್,
account_circle
INC Bangalore South District(@INCBangaloreSo1) 's Twitter Profile Photo

ಆಂಧ್ರ ಪ್ರದೇಶದ ಕಡಪದಲ್ಲಿ ನಡೆದ ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ರಾಷ್ಟ್ರೀಯ ನಾಯಕರಾದ Rahul Gandhi, ಕೆಪಿಸಿಸಿ ಅಧ್ಯಕ್ಷರು ಹಾಗು ಡಿಸಿಎಂ DK Shivakumar ಅವರು ಭಾಗವಹಿಸಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಕರೆ ನೀಡಿದರು.

ಆಂಧ್ರ ಪ್ರದೇಶದ ಕಡಪದಲ್ಲಿ ನಡೆದ ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ರಾಷ್ಟ್ರೀಯ ನಾಯಕರಾದ @RahulGandhi, ಕೆಪಿಸಿಸಿ ಅಧ್ಯಕ್ಷರು ಹಾಗು ಡಿಸಿಎಂ @DKShivakumar ಅವರು ಭಾಗವಹಿಸಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಕರೆ ನೀಡಿದರು.
account_circle
INC Bangalore South District(@INCBangaloreSo1) 's Twitter Profile Photo

ಚರ್ಚೆಗೆ ನಾವು ಸಿದ್ಧ, ಮೋದಿಯೂ ಬರಲಿ: ಪಂಥಾಹ್ವಾನ ಸ್ವೀಕರಿಸಿದ ರಾಹುಲ್ ಗಾಂಧಿ prajavani.net/news/india-new…

account_circle
Prajavani(@prajavani) 's Twitter Profile Photo

ಚರ್ಚೆಗೆ ನಾವು ಸಿದ್ಧ, ಮೋದಿಯೂ ಬರಲಿ: ಪಂಥಾಹ್ವಾನ ಸ್ವೀಕರಿಸಿದ ರಾಹುಲ್ ಗಾಂಧಿ

prajavani.net/news/india-new…

account_circle
Karnataka Congress(@INCKarnataka) 's Twitter Profile Photo

ವೈಜ್ಞಾನಿಕ ಸಂಶೋಧನೆ, ತಾಂತ್ರಿಕ ಸೃಜನಶೀಲತೆ ಸೇರಿದಂತೆ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ನಡೆದ ಸಾಧನೆಗಳನ್ನು ಸ್ಮರಿಸುವ ರಾಷ್ಟ್ರೀಯ ತಂತ್ರಜ್ಞಾನ ದಿನದ ಶುಭಾಶಯಗಳು.

ವೈಜ್ಞಾನಿಕ ಸಂಶೋಧನೆ, ತಾಂತ್ರಿಕ ಸೃಜನಶೀಲತೆ ಸೇರಿದಂತೆ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ನಡೆದ ಸಾಧನೆಗಳನ್ನು ಸ್ಮರಿಸುವ ರಾಷ್ಟ್ರೀಯ ತಂತ್ರಜ್ಞಾನ ದಿನದ ಶುಭಾಶಯಗಳು. #TechnologyDay
account_circle
INC Bangalore South District(@INCBangaloreSo1) 's Twitter Profile Photo

ಬೆಂಗಳೂರು ಪದವೀಧರ ಕ್ಷೇತ್ರದ ಅಭ್ಯರ್ಥಿಯಾದ ರಾಮೋಜಿಗೌಡರವರು 13ನೇ ಮೇ ಸೋಮವಾರದಂದು ಹೊಂಬೆಗೌಡ ಮೈದಾನದಲ್ಲಿ ಸಮಾವೇಶ ನಡೆಸಿ ಶಾಂತಿನಗರದ ಬಿಎಂಟಿಸಿ ಕಟ್ಟಡದ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.
ಪಕ್ಷದ ಮುಖಂಡರು ಭಾಗವಹಿಸಬೇಕಾಗಿ ವಿನಂತಿ.
Ramoji Gowda

ಬೆಂಗಳೂರು ಪದವೀಧರ ಕ್ಷೇತ್ರದ ಅಭ್ಯರ್ಥಿಯಾದ ರಾಮೋಜಿಗೌಡರವರು 13ನೇ ಮೇ ಸೋಮವಾರದಂದು ಹೊಂಬೆಗೌಡ ಮೈದಾನದಲ್ಲಿ ಸಮಾವೇಶ ನಡೆಸಿ ಶಾಂತಿನಗರದ ಬಿಎಂಟಿಸಿ ಕಟ್ಟಡದ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ಪಕ್ಷದ ಮುಖಂಡರು ಭಾಗವಹಿಸಬೇಕಾಗಿ ವಿನಂತಿ. @Ramojigowda
account_circle
DK Shivakumar(@DKShivakumar) 's Twitter Profile Photo

కడప జిల్లా ప్రజలకు, కాంగ్రెస్ కార్యకర్తలకు నా నమస్సుమాంజలి🙏

ಆಂಧ್ರ ಪ್ರದೇಶದ ಕಡಪ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇಂದು ಹಮ್ಮಿಕೊಂಡಿದ್ದ ಚುನಾವಣಾ ಪ್ರಚಾರ ಕಾರ್ಯಕ್ರಮ ಹಾಗೂ ಬೃಹತ್ ಸಾರ್ವಜನಿಕ ಸಭೆಯಲ್ಲಿ ನಮ್ಮ ನಾಯಕರಾದ ಶ್ರೀ Rahul Gandhi ಅವರೊಂದಿಗೆ ಪಾಲ್ಗೊಂಡು, ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ವೈ.ಎಸ್. ಶರ್ಮಿಳಾ

కడప జిల్లా ప్రజలకు, కాంగ్రెస్ కార్యకర్తలకు నా నమస్సుమాంజలి🙏 ಆಂಧ್ರ ಪ್ರದೇಶದ ಕಡಪ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇಂದು ಹಮ್ಮಿಕೊಂಡಿದ್ದ ಚುನಾವಣಾ ಪ್ರಚಾರ ಕಾರ್ಯಕ್ರಮ ಹಾಗೂ ಬೃಹತ್ ಸಾರ್ವಜನಿಕ ಸಭೆಯಲ್ಲಿ ನಮ್ಮ ನಾಯಕರಾದ ಶ್ರೀ @RahulGandhi ಅವರೊಂದಿಗೆ ಪಾಲ್ಗೊಂಡು, ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ವೈ.ಎಸ್. ಶರ್ಮಿಳಾ
account_circle