Rakshith Shivaram/ರಕ್ಷಿತ್ ಶಿವರಾಂ(@Bkrs_Rakshith) 's Twitter Profile Photo

'ಗೃಹಜ್ಯೋತಿ' ಯೋಜನೆ ಅಡಿಯಲ್ಲಿ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯ 'ಸಿ' ಗ್ರೇಡ್‌ ದೇವಸ್ಥಾನಗಳಿಗೆ ಉಚಿತ ವಿದ್ಯುತ್‌ ಪೂರೈಸಲು ಯೋಜನೆ ರೂಪಿಸಲಾಗಿದೆ.

ವಾರ್ಷಿಕ ಆದಾಯ 5 ಲಕ್ಷಕ್ಕಿಂತ ಕಡಿಮೆ ಇರುವ ದೇವಸ್ಥಾನಗಳನ್ನು 'ಸಿ' ಗ್ರೇಡ್‌ ಎಂದು ವರ್ಗೀಕರಿಸಲಾಗಿದೆ. ರಾಜ್ಯದಲ್ಲಿ 'ಸಿ' ಗ್ರೇಡ್‌ ಮಾನ್ಯತೆಯ 34,700 ದೇವಸ್ಥಾನಗಳಿವೆ

'ಗೃಹಜ್ಯೋತಿ' ಯೋಜನೆ ಅಡಿಯಲ್ಲಿ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯ 'ಸಿ' ಗ್ರೇಡ್‌ ದೇವಸ್ಥಾನಗಳಿಗೆ ಉಚಿತ ವಿದ್ಯುತ್‌ ಪೂರೈಸಲು ಯೋಜನೆ ರೂಪಿಸಲಾಗಿದೆ.

ವಾರ್ಷಿಕ ಆದಾಯ 5 ಲಕ್ಷಕ್ಕಿಂತ ಕಡಿಮೆ ಇರುವ ದೇವಸ್ಥಾನಗಳನ್ನು 'ಸಿ' ಗ್ರೇಡ್‌ ಎಂದು ವರ್ಗೀಕರಿಸಲಾಗಿದೆ. ರಾಜ್ಯದಲ್ಲಿ 'ಸಿ' ಗ್ರೇಡ್‌ ಮಾನ್ಯತೆಯ 34,700 ದೇವಸ್ಥಾನಗಳಿವೆ
account_circle
Goudrusarkar - ಗೌಡ್ರುಸರ್ಕಾರ್(@Gs_0107) 's Twitter Profile Photo

ಅರ್ಧ ಲೀಟರ್ ಹಾಲಿಗೆ, ಹಬ್ಬಕೊಂದು ಸಿಲಿಂಡರ್ ಆಸೆಗೆ ವೋಟು ಮಾಡಿದ ಬುದ್ದಿವಂತರ ಜಿಲ್ಲೆಯ ಜನಗಳು ಇಂದು Karnataka Congress ಸರಕಾರ ಕೊಡುತ್ತಿರುವ ಗೃಹಲಕ್ಷ್ಮಿ, ಗೃಹಜ್ಯೋತಿ,ಅನ್ನಭಾಗ್ಯ ಮುಂತಾದ ಭಾಗ್ಯಗಳನ್ನು ಬಳಸಿಕೊಂಡು ತಮ್ಮ ತುಂಬುತ್ತಿದ್ದಾರೆ,😅

account_circle
AKSSA OFFICIAL(@AKSSAofficial) 's Twitter Profile Photo

ಅನ್ನ ಭಾಗ್ಯದಲ್ಲಿ ಹಸಿವು ನೀಗಿತು
ಶಕ್ತಿಯಲ್ಲಿ ಮಹಿಳೆಯರು ಮಿಂದೆದ್ದರು
ಗೃಹಜ್ಯೋತಿ ಮನೆಬೆಳಗಿತು
ಗೃಹಲಕ್ಷ್ಮಿ ಮನೆ ಖಜಾನೆ ಸೇರಿದಳು
ಯುವನಿಧಿ ನವ ಯವಕ/ತಿ ಯರು ಖುಷಿಯಾದರು
2.5 ಲಕ್ಷ ಹುದ್ದೆಗಳನ್ನು ಭರ್ತಿಮಾಡುತ್ತೆವೆ ಎಂಬ ಆಶ್ವಾಸನೆ ಯಲ್ಲಿ ಭ್ರಷ್ಟಾಚಾರ ಮುಕ್ತ ನೇಮಕಾತಿ ನಡೆದು ಉದ್ಯೋಗದ ಫಲ ರಾಜ್ಯದ ಅಭ್ಯರ್ಥಿಗಳಿಗೆ ಸಿಗುವುದೇ ?

ಅನ್ನ ಭಾಗ್ಯದಲ್ಲಿ ಹಸಿವು ನೀಗಿತು 
ಶಕ್ತಿಯಲ್ಲಿ ಮಹಿಳೆಯರು ಮಿಂದೆದ್ದರು 
ಗೃಹಜ್ಯೋತಿ ಮನೆಬೆಳಗಿತು 
ಗೃಹಲಕ್ಷ್ಮಿ  ಮನೆ ಖಜಾನೆ ಸೇರಿದಳು 
ಯುವನಿಧಿ ನವ ಯವಕ/ತಿ ಯರು ಖುಷಿಯಾದರು 
2.5 ಲಕ್ಷ ಹುದ್ದೆಗಳನ್ನು ಭರ್ತಿಮಾಡುತ್ತೆವೆ ಎಂಬ ಆಶ್ವಾಸನೆ ಯಲ್ಲಿ  ಭ್ರಷ್ಟಾಚಾರ ಮುಕ್ತ ನೇಮಕಾತಿ ನಡೆದು ಉದ್ಯೋಗದ ಫಲ ರಾಜ್ಯದ ಅಭ್ಯರ್ಥಿಗಳಿಗೆ ಸಿಗುವುದೇ ?
account_circle
Mamatha R(@mamathcr) 's Twitter Profile Photo

ಶೃತಿಯಮ್ಮನ ಸುಳ್ಳು‌ ಹೇಳಿದರೂ ನಮ್ಮ ಹೆಣ್ಣು ಮಕ್ಕಳು ಬಸ್ ಫ್ರೀ ಕೊಟ್ಟ ಕಾಂಗ್ರೆಸ್ ಗೇ ವೋಟು ಹಾಕುವುದು.

account_circle
Sudarshan Jayaramu(@sudarshanunique) 's Twitter Profile Photo

ಯ ಭಾಗ್ಯವನ್ನು ಪಡೆದಿದ್ದೇನೆ ಎಂದು ಹೇಳಲು ನನಗೆ ಯಾವುದೇ ಹಿಂಜರಿತವಿಲ್ಲ. ಈ ಭಾಗ್ಯವನ್ನು ಪಡೆದ 1.65 ಕುಟುಂಬಗಳಲ್ಲಿ ಬಿಜೆಪಿ ಬೆಂಬಲಿಗರು ಇಲ್ಲವೇ?
ಅನುಕೂಲತೆಗಳನ್ನು ಪಡೆದರೂ ಕೃತಘ್ನರಾಗಿ Siddaramaiah ನವರ ಕಾಂಗ್ರೆಸ್ ಸರ್ಕಾರದ ಬಗ್ಗೆ ಅವರು ವಿಷ ಕಾರುವುದು ಏಕೋ? 🤔

#ಗೃಹಜ್ಯೋತಿ ಯ ಭಾಗ್ಯವನ್ನು ಪಡೆದಿದ್ದೇನೆ ಎಂದು ಹೇಳಲು ನನಗೆ ಯಾವುದೇ ಹಿಂಜರಿತವಿಲ್ಲ. ಈ ಭಾಗ್ಯವನ್ನು ಪಡೆದ 1.65 ಕುಟುಂಬಗಳಲ್ಲಿ ಬಿಜೆಪಿ ಬೆಂಬಲಿಗರು ಇಲ್ಲವೇ?
ಅನುಕೂಲತೆಗಳನ್ನು ಪಡೆದರೂ ಕೃತಘ್ನರಾಗಿ @siddaramaiah ನವರ ಕಾಂಗ್ರೆಸ್ ಸರ್ಕಾರದ ಬಗ್ಗೆ ಅವರು ವಿಷ ಕಾರುವುದು ಏಕೋ? 🤔
#KarnatakaBudget
account_circle
Ravi Boseraju(@raviboseraju) 's Twitter Profile Photo

ನಮ್ಮ Karnataka Congress ಸರ್ಕಾರದ ಮಹಾತ್ವಾಕಾಂಕ್ಷೆಯ ಗೃಹಜ್ಯೋತಿ ಯೋಜನೆಗೆ ಇಂದಿನಿಂದ ಚಾಲನೆ ದೊರೆತಿದ್ದು, ಇದುವರೆಗೆ 1.20 ಕೋಟಿಗೂ ಅಧಿಕ ಫಲಾನುಭವಿಗಳು ನೋಂದಣಿಯಾಗಿದ್ದಾರೆ.

ಗೃಹ ಬಳಕೆಗೆ 200ಯೂನಿಟ್ ಗಳ ವರೆಗೆ ಉಚಿತ ವಿದ್ಯುತ್ ನೀಡುವ ಮೂಲಕ ನಮ್ಮ ಸರ್ಕಾರ ಚುನಾವಣೆ ಮುಂಚೆ ನೀಡಿದ ಭರವಸೆ ಈಡೇರಿಸುವ ಮೂಲಕ ನುಡಿದಂತೆ ನಡೆಯುತ್ತಿದ್ದೇವೆ.

ನಮ್ಮ @INCKarnataka ಸರ್ಕಾರದ ಮಹಾತ್ವಾಕಾಂಕ್ಷೆಯ ಗೃಹಜ್ಯೋತಿ ಯೋಜನೆಗೆ ಇಂದಿನಿಂದ ಚಾಲನೆ ದೊರೆತಿದ್ದು, ಇದುವರೆಗೆ 1.20 ಕೋಟಿಗೂ ಅಧಿಕ ಫಲಾನುಭವಿಗಳು ನೋಂದಣಿಯಾಗಿದ್ದಾರೆ.

ಗೃಹ ಬಳಕೆಗೆ 200ಯೂನಿಟ್ ಗಳ ವರೆಗೆ ಉಚಿತ ವಿದ್ಯುತ್ ನೀಡುವ ಮೂಲಕ ನಮ್ಮ ಸರ್ಕಾರ ಚುನಾವಣೆ ಮುಂಚೆ ನೀಡಿದ ಭರವಸೆ ಈಡೇರಿಸುವ ಮೂಲಕ ನುಡಿದಂತೆ ನಡೆಯುತ್ತಿದ್ದೇವೆ.
account_circle
Goudrusarkar - ಗೌಡ್ರುಸರ್ಕಾರ್(@Gs_0107) 's Twitter Profile Photo

ಬೇರೆಯವರು ನಮ್ಮ ಅನ್ನಭಾಗ್ಯ ಅಕ್ಕಿಗೆ ಅರಿಶಿನ ಹಚ್ಚಿ ಮಂತ್ರಾಕ್ಷತೆ ಮಾಡಿ ಹಂಚುತ್ತಿದ್ದಾರೆ. ಆದರೆ ಜನರ ಹಸಿವಿಗೆ ಅನ್ನಭಾಗ್ಯ , ನಿರುದ್ಯೋಗಕ್ಕೆ ಯುವನಿಧಿ, ಮಹಿಳೆಯರ ಕಷ್ಟಕ್ಕೆ ಗೃಹಲಕ್ಷ್ಮಿ, ಮಹಿಳೆಯರ ಪ್ರಯಾಣಕ್ಕೆ ಶಕ್ತಿ , ಮನೆಯ ಬೆಳಕಿಗೆ ಗೃಹಜ್ಯೋತಿ ಮಂತ್ರಾಕ್ಷತೆ

ಬೇರೆಯವರು ನಮ್ಮ ಅನ್ನಭಾಗ್ಯ ಅಕ್ಕಿಗೆ ಅರಿಶಿನ ಹಚ್ಚಿ ಮಂತ್ರಾಕ್ಷತೆ ಮಾಡಿ ಹಂಚುತ್ತಿದ್ದಾರೆ. ಆದರೆ ಜನರ ಹಸಿವಿಗೆ ಅನ್ನಭಾಗ್ಯ , ನಿರುದ್ಯೋಗಕ್ಕೆ ಯುವನಿಧಿ, ಮಹಿಳೆಯರ ಕಷ್ಟಕ್ಕೆ ಗೃಹಲಕ್ಷ್ಮಿ, ಮಹಿಳೆಯರ ಪ್ರಯಾಣಕ್ಕೆ ಶಕ್ತಿ , ಮನೆಯ ಬೆಳಕಿಗೆ ಗೃಹಜ್ಯೋತಿ ಮಂತ್ರಾಕ್ಷತೆ
#DKShivakumar
account_circle
Siddaramaiah(@siddaramaiah) 's Twitter Profile Photo

ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆಗಳನ್ನು ಎಂಟು ತಿಂಗಳೊಳಗೆ ಜಾರಿಗೆ ತಂದಿದ್ದೇವೆ. ಶಕ್ತಿ ಯೋಜನೆಯಡಿ ಪ್ರಯಾಣಿಸಿದ್ದ ಅರಸೀಕೆರೆಯ ಹೆಣ್ಣುಮಗಳೊಬ್ಬಳು ಟಿಕೆಟ್‍ಗಳ ಹಾರ ಹಾಕಿದಳು.
ಅಂತೆಯೇ ಕೊಪ್ಪಳದ ಮಹಿಳೆಯೊಬ್ಬಳು ಗೃಹಲಕ್ಷ್ಮಿ ಯೋಜನೆಯ ಹಣ ಹಾಗೂ ಗೃಹಜ್ಯೋತಿ ಯೋಜನೆಯಿಂದ ಉಳಿತಾಯವಾದ ಮೊತ್ತದಲ್ಲಿ

ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆಗಳನ್ನು ಎಂಟು ತಿಂಗಳೊಳಗೆ ಜಾರಿಗೆ ತಂದಿದ್ದೇವೆ. ಶಕ್ತಿ ಯೋಜನೆಯಡಿ ಪ್ರಯಾಣಿಸಿದ್ದ ಅರಸೀಕೆರೆಯ ಹೆಣ್ಣುಮಗಳೊಬ್ಬಳು ಟಿಕೆಟ್‍ಗಳ ಹಾರ ಹಾಕಿದಳು.
ಅಂತೆಯೇ ಕೊಪ್ಪಳದ ಮಹಿಳೆಯೊಬ್ಬಳು ಗೃಹಲಕ್ಷ್ಮಿ ಯೋಜನೆಯ ಹಣ ಹಾಗೂ ಗೃಹಜ್ಯೋತಿ ಯೋಜನೆಯಿಂದ ಉಳಿತಾಯವಾದ ಮೊತ್ತದಲ್ಲಿ
account_circle
DK Shivakumar(@DKShivakumar) 's Twitter Profile Photo

ಚನ್ನಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಇಂದು ಹಮ್ಮಿಕೊಂಡಿದ್ದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಉದ್ದೇಶಿಸಿ ಮಾತನಾಡಿದೆ.

ಕಾಂಗ್ರೆಸ್ ಅಂದರೆ ಬದ್ಧತೆ, ಬದ್ಧತೆ ಅಂದರೆ ಕಾಂಗ್ರೆಸ್. ನಮ್ಮದು ನುಡಿದಂತೆ ನಡೆದ ಸರ್ಕಾರವಾಗಿದ್ದು, ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ ಹಾಗೂ ಯುವನಿಧಿ ಗ್ಯಾರಂಟಿ ಯೋಜನೆಗಳ

ಚನ್ನಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಇಂದು ಹಮ್ಮಿಕೊಂಡಿದ್ದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಉದ್ದೇಶಿಸಿ ಮಾತನಾಡಿದೆ.

ಕಾಂಗ್ರೆಸ್ ಅಂದರೆ ಬದ್ಧತೆ, ಬದ್ಧತೆ ಅಂದರೆ ಕಾಂಗ್ರೆಸ್. ನಮ್ಮದು ನುಡಿದಂತೆ ನಡೆದ ಸರ್ಕಾರವಾಗಿದ್ದು, ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ ಹಾಗೂ ಯುವನಿಧಿ ಗ್ಯಾರಂಟಿ ಯೋಜನೆಗಳ
account_circle
DK Shivakumar(@DKShivakumar) 's Twitter Profile Photo

ಕಾಂಗ್ರೆಸ್‌ ಗ್ಯಾರಂಟಿಗಳಾದ ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಯೋಜನೆಗಳ ಕುಂದುಕೊರತೆಗಳನ್ನು ವಿಚಾರಿಸುವ ಸಲುವಾಗಿ ಇಂದು ಫಲಾನುಭವಿಗಳಿಗೆ ಕರೆಮಾಡಿ ನೇರವಾಗಿ ಮಾತನಾಡಿದೆ.ಯೋಜನೆ ಸಿಗದ ಫಲಾನುಭವಿಯೊಬ್ಬರ ಸಮಸ್ಯೆ ಇತ್ಯರ್ಥಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ.

ಕಾಂಗ್ರೆಸ್‌ ಗ್ಯಾರಂಟಿಗಳಾದ ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಯೋಜನೆಗಳ ಕುಂದುಕೊರತೆಗಳನ್ನು ವಿಚಾರಿಸುವ ಸಲುವಾಗಿ ಇಂದು ಫಲಾನುಭವಿಗಳಿಗೆ ಕರೆಮಾಡಿ ನೇರವಾಗಿ ಮಾತನಾಡಿದೆ.ಯೋಜನೆ  ಸಿಗದ ಫಲಾನುಭವಿಯೊಬ್ಬರ ಸಮಸ್ಯೆ ಇತ್ಯರ್ಥಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ.
account_circle
Ⓤನೌನ್_ಮಂದಿ💛❤️(@unknown_trio) 's Twitter Profile Photo

ಗೃಹಜ್ಯೋತಿ scheme ಗೆ ಬೇಕು ಆಧಾರ್ ಕಾರ್ಡ್ uu🤭

ಸಂಗೀತ use ಮಾಡ್ತಾರೆ Victim ಕಾರ್ಡ್uu😂

ಗೃಹಜ್ಯೋತಿ scheme ಗೆ ಬೇಕು ಆಧಾರ್ ಕಾರ್ಡ್ uu🤭

ಸಂಗೀತ use ಮಾಡ್ತಾರೆ Victim ಕಾರ್ಡ್uu😂
#BBK10
account_circle
Siddaramaiah(@siddaramaiah) 's Twitter Profile Photo

ಬಡವರ ಕೊಳ್ಳುವ ಶಕ್ತಿ ಹೆಚ್ಚಿಸಲು ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆಗಳನ್ನು ಅಧಿಕಾರಕ್ಕೆ ಬಂದ ಎಂಟು ತಿಂಗಳಲ್ಲಿ ಜಾರಿಮಾಡಿ ನುಡಿದಂತೆ ನಡೆದಿದ್ದೇವೆ. ಬಸವಾದಿ ಶರಣರ ತತ್ವಗಳಲ್ಲಿ ನಂಬಿಕೆ ಇರಿಸಿಕೊಂಡಿದ್ದೇವೆ.
ಬಸವರಾಜ ಬೊಮ್ಮಾಯಿ ಅಥವಾ ಯಡಿಯೂರಪ್ಪ ಅವರಾಗಲಿ ಬಸವಣ್ಣ ಅವರನ್ನು ಸಾಂಸ್ಕೃತಿಕ ನಾಯಕ ಎಂದು

ಬಡವರ ಕೊಳ್ಳುವ ಶಕ್ತಿ ಹೆಚ್ಚಿಸಲು ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆಗಳನ್ನು ಅಧಿಕಾರಕ್ಕೆ ಬಂದ ಎಂಟು ತಿಂಗಳಲ್ಲಿ ಜಾರಿಮಾಡಿ ನುಡಿದಂತೆ ನಡೆದಿದ್ದೇವೆ. ಬಸವಾದಿ ಶರಣರ ತತ್ವಗಳಲ್ಲಿ ನಂಬಿಕೆ ಇರಿಸಿಕೊಂಡಿದ್ದೇವೆ.
ಬಸವರಾಜ ಬೊಮ್ಮಾಯಿ ಅಥವಾ ಯಡಿಯೂರಪ್ಪ ಅವರಾಗಲಿ ಬಸವಣ್ಣ ಅವರನ್ನು ಸಾಂಸ್ಕೃತಿಕ ನಾಯಕ ಎಂದು
account_circle
Akshay Akki (Modi Ji's Family)(@FollowAkshay1) 's Twitter Profile Photo

ಗೃಹಜ್ಯೋತಿ ಅಂತೇಳಿ ರೈತರ ಬಾಳಿಗೆ ಕತ್ತಲೆ ತಂದಿರೋ ದರಿದ್ರ ಕಾಂಗ್ರೆಸ್ ಸರ್ಕಾರದ ಬಳಿ ಈ ರೈತನ ಪ್ರಶ್ನೆಗೆ ಉತ್ತರ ಇದಿಯಾ..?🤬

Siddaramaiah DK Shivakumar

account_circle
Karnataka Congress(@INCKarnataka) 's Twitter Profile Photo

ಸಂಸದ ಜಿಎಂ ಸಿದ್ದೇಶ್ವರ್ ಅವರಿಗೆ ತಮ್ಮ ಪತ್ನಿ ಗೃಹಲಕ್ಷ್ಮೀ, ಗೃಹಜ್ಯೋತಿ ಮುಂತಾದ ಗ್ಯಾರಂಟಿ ಯೋಜನೆಗಳಿಂದ ಪ್ರಭಾವಿತಗೊಂದು ಕಾಂಗ್ರೆಸ್ ಗೆ ಮತ ಹಾಕಬಹುದು ಎಂಬ ಅನುಮಾನವಿತ್ತೇ!?

ಮತದಾನದಲ್ಲಿ ಯಾವುದೇ ವ್ಯಕ್ತಿ ಗೌಪ್ಯತೆ ಕಾಪಾಡಿಕೊಳ್ಳುವುದು ಅವರ ಹಕ್ಕು ಹಾಗೂ ಮತದಾನದ ಗೌಪ್ಯತೆಗೆ ಯಾರೂ ಕೂಡ ಧಕ್ಕೆ ತರಬಾರದು.

ಆದರೆ
ದಾವಣಗೆರೆಯ ಬಿಜೆಪಿ

account_circle
Siddaramaiah(@siddaramaiah) 's Twitter Profile Photo

ಸ್ವಾವಲಂಬಿ ಬದುಕಿನ ಕನಸು ಕಟ್ಟಿಕೊಂಡಿರುವ ನಾಡಿನ ಕೋಟ್ಯಂತರ ಸ್ವಾಭಿಮಾನಿ ಮಹಿಳೆಯರ ಜೊತೆ ನಾವಿದ್ದೇವೆ. ನಮ್ಮ ಶಕ್ತಿ, ಗೃಹಲಕ್ಷ್ಮಿ, ಕೂಸಿನಮನೆ, ಯುವನಿಧಿ, ಗೃಹಜ್ಯೋತಿ ಯೋಜನೆಗಳು ಮಹಿಳೆಯರಲ್ಲಿ ಆರ್ಥಿಕ, ಸಾಮಾಜಿಕ ಬಲತುಂಬಿ ಮಹಿಳಾ ಸಬಲೀಕರಣದ ನಿಟ್ಟಿನಲ್ಲಿ ನವಯುಗಕ್ಕೆ ನಾಂದಿ ಹಾಡಿವೆ.

ಕರ್ನಾಟಕದಲ್ಲೀಗ ಅನುದಿನವೂ‌ ಮಹಿಳಾ ದಿನ.

account_circle
DK Shivakumar(@DKShivakumar) 's Twitter Profile Photo

15 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ವಿದ್ಯುತ್‌ ದರ ಇಳಿಕೆ ಮಾಡಲಾಗಿದೆ. 100 ಯುನಿಟ್​ಗಿಂತ ಹೆಚ್ಚು ವಿದ್ಯುತ್ ಬಳಕೆ ಮಾಡುವ ಗ್ರಾಹಕರಿಗೆ ಪ್ರತಿ ಯೂನಿಟ್​ಗೆ 1.10 ರೂ. ಕಡಿಮೆ ಮಾಡಲಾಗಿದೆ. ಇಂದಿನಿಂದಲೇ ಈ ದರ ಅನ್ವಯವಾಗಲಿದೆ. ಗೃಹಜ್ಯೋತಿ ಯೋಜನೆಯ ಲಾಭ ಪಡೆಯಲು ಸಾಧ್ಯವಾಗದ ಗ್ರಾಹಕರನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ

15 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ವಿದ್ಯುತ್‌ ದರ ಇಳಿಕೆ ಮಾಡಲಾಗಿದೆ. 100 ಯುನಿಟ್​ಗಿಂತ ಹೆಚ್ಚು ವಿದ್ಯುತ್ ಬಳಕೆ ಮಾಡುವ ಗ್ರಾಹಕರಿಗೆ ಪ್ರತಿ ಯೂನಿಟ್​ಗೆ 1.10 ರೂ. ಕಡಿಮೆ ಮಾಡಲಾಗಿದೆ. ಇಂದಿನಿಂದಲೇ ಈ ದರ ಅನ್ವಯವಾಗಲಿದೆ. ಗೃಹಜ್ಯೋತಿ ಯೋಜನೆಯ ಲಾಭ ಪಡೆಯಲು ಸಾಧ್ಯವಾಗದ ಗ್ರಾಹಕರನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ
account_circle